This page has been fully proofread once and needs a second look.

ಮಹಾಕವಿ ಕಾಳಿದಾಸನಿಗೆ ನಮನ
 

 
ನಮೋ ಎಂಬೆ ಕವಿ ಗುರುವೆ ತಣಿಸಿತೋ, ಅಮರದೂತ ಮೇಘಾ !

ನಿನ್ನ ಇನಿಯಳಂತೆಯೇ ನನ್ನನೂ, ದಿವ್ಯಕಾವ್ಯದೋಘಾ !

ಇಂದ್ರ ಮಾಯೆಯನು, ಭಾವಛಾಯೆಯನು ನೂರು ಕಡೆಗೆ ಚೆಲ್ಲಿ

ಅಮೃತಗರೆವುದಿದು ರಸಿಕ ಹೃದಯದಲಿ, ದಿಗ್ದಿಗಂತದಲ್ಲಿ .
 

 
ಅಂಬಿಕಾತನಯದತ್ತರ
 

 
ಕನ್ನಡ ಮೇಘದೂತ

ಪೂರ್ವ ಮೇಘ
 

 
"ಕಾಮಸ್ತದಗ್ರೇ ಸಮವರ್ತತಾಧಿ । ಮನಸೋ ರೇತಃ ಪ್ರಥಮಂ ಯದಾಸೀತ್ ।

ಸತೋಬಂಧಮಸತಿ ನಿರವಿಂದನ್ ಹೃದಿ ಪ್ರತೀಷ್ಯಾ ಕವಯೋ ಮನೀಷಾ "
 

 
ಕನ್ನಡ ಮೇಘದೂತ – ಭಾವಾನುವಾದ ಖಂಡಕಾವ್ಯ : ಲೇ : ದ. ರಾ. ಬೇಂದ್ರೆ (ಅಂಬಿಕಾತನಯದತ್ತ) ೧೧