We're performing server updates until 1 November. Learn more.

This page has been fully proofread once and needs a second look.

ಶ್ರೀ ಮಧ್ವ ಶಿಷ್ಯರ ಮಹಿಮೆ
 

 
ಆನಂದ ತೀರ್ಥರ ವದನೇಂದು ಬಿಂಬವು

ಭಕ್ತರ ಭವ ತಾಪ ಪರಿಹರಿಸ ಬಲ್ಲದು

ವಿದ್ಯೆಯೆಂಬುವ ಸುಧೆಯ ಕಾಂತಿಯನ್ನು ಹೊಂದಿಹುದು
 

ನಿರ್ದುಷ್ಟ ಕಾಂತಿಯಲ್ಲಿ ಬೆಳಕ ಚೆಲ್ಲುತಲಿಹುದು

ಯಾವ ಭಕ್ತರು ಇಂಥ ಮೊಗವ ಕಂಡಿಹರೋ

ಅಂಥವರ ದಾಸತ್ವ ಕೊಡದಿಹುದೆ ಇಷ್ಟಗಳ ?
 
141
 
॥ ೧೪೧ ॥
 
 
 
ಎಂಬಲ್ಲಿಗೆ ಶ್ರೀಮತ್ಕವಿಕುಲತಿಲಕ ಶ್ರೀತ್ರಿವಿಕ್ರಮ ಪಂಡಿತಾಚಾರ್ಯರ ಪುತ್ರ

ಶ್ರೀಮನ್ನಾರಾಯಣ ಪಂಡಿತ ವಿರಚಿತ
ಶ್ರೀ ಸುಮಧ್ವ ವಿಜಯ ಮಹಾಕಾವ್ಯದ

ಆನಂದಾಂಕಿತ ಹದಿನೈದನೆಯ ಸರ್ಗದ ಕನ್ನಡ ಪದ್ಯಾನುವಾದ ಸಮಾಪ್ತಿ.
 
ಹದಿನೈದನೆಯ ಸರ್ಗ / 273