This page has been fully proofread once and needs a second look.

ತೃತೀಯೋsಧ್ಯಾಯಃ
 
ಪುರುಷಸೂಕ್ತವನ್ನು ಹೇಳಿ, ಪಂಚಗವ್ಯತುಂಬಿದ ಪಾತ್ರೆಯಲ್ಲಿ ಏಳು ದಿವಸ
ಮುಳುಗಿಸಿಟ್ಟಿರಬೇಕು. ಇದರಿಂದ ಭಗವಂತನ ಸನ್ನಿಧಾನ ಹೆಚ್ಚುತ್ತದೆ.[^1] (ಬಿಂಬಸ್ಯ
 
1.
 
-
 
109
 
ಅಧಿವಾಸನ
 

 
ಅಧಿವಾಸನ
 
ಅಧಿವಾಸವೆಂದರೆ ಭಗವಂತನ ಸಾನ್ನಿಧ್ಯವನ್ನುಂಟು ಮಾಡುವ ಕಾರ್ಯಕ್ರಮ. ಹರೇ
ರೇಃ ಸಾನ್ನಿಧ್ಯಕರಣಮಧಿವಾಸನಮುಚ್ಯತೇ ।
 
ಯಾವುದೇ
 

ಇದು ಜಲ, ಕ್ಷೀರ, ಧಾನ್ಯ, ವಸ್ತ್ರ, ರತ್ನ, ಪುಷ್ಪ, ಶಯ್ಯಾಧಿವಾಸ- ಗಳೆಂದು ಅನೇಕವಿಧವಿದೆ. ಜಲ,
ಧಾನ್ಯ, ಪಂಚಗವ್ಯ, ಪಂಚಾಮೃತ ವಸ್ತ್ರಾಧಿವಾಸಗಳನ್ನು ಹೇಳಿದ್ದಾರೆ.
ಜಲಾಧಿವಾಸ- ಗಳನ್ನು ಮಾಡುವಾಗ ಪಂಚಗವ್ಯವನ್ನು ಸೇರಿಸಲೇಬೇಕು. ಯಾವುದನ್ನು ಮಾಡಿದರೆ
ಕರ್ಮಸಂಪೂರ್ತಿಯಾಗುವುದೋ ಅದನ್ನೇ ಈ ತಂತ್ರಸಾರಸಂಗ್ರಹದಲ್ಲಿ ಆಚಾರ್ಯರು
ಹೇಳಿದ್ದಾರೆ. ಆದ್ದರಿಂದ ಪಂಚಗವ್ಯದಿಂದ ಅಧಿವಾಸಮಾಡದೇ ಹರಿಯ ಸಾನ್ನಿಧ್ಯ ಬರಲಾರದು.

ಜಲಾಧಿವಾಸ -
'ಬಿಂಬಾನಾಂ ತೇಜೋವತ್ತಾಸಿದ್ಧ್ಯರ್ಥಂ ಅಧಿವಾಸನಂ ಕರಿಷ್ಯೇ' ಎಂದು
 
ಜಲಾಧಿವಾಸ
ಸಂಕಲ್ಪ.
 

ಮಂಡಲದಲ್ಲಿ ಪಾತ್ರೆಯನ್ನಿಟ್ಟು ಶುದ್ಧಜಲತುಂಬಿಸಿ ವರುಣ- ನನ್ನು ಸಕಲನದ್ಯಭಿಮಾನಿಗಳನ್ನು
ಆವಾಹಿಸಿ ಪುಣ್ಯಾಹೋದಕ, ಪಂಚಗವ್ಯ ಸೇರಿಸಿ ಅದರಲ್ಲಿ ಪ್ರತಿಮೆಯನ್ನು ವಸ್ತ್ರದಿಂದ ಆಚ್ಛಾದಿಸಿ
ಮುಳುಗಿಸಬೇಕು. ಅಥವಾ ಸತತವಾಗಿ ಜಲಧಾರೆ- ಯನ್ನು ಪುರುಷಸೂಕ್ತದಿಂದ ಅಭಿಷೇಕಿಸಬೇಕು.
ಪವಮಾನ- ಮಂತ್ರಗಳನ್ನು ಪಠಿಸಬೇಕು. ನಂತರ ಉಪಚಾರಪೂಜೆ, ನೀರಾಜನಗಳನ್ನು
 
ಅರ್ಪಿಸಬೇಕು.
 
-
 

ಕ್ಷೀರಾಧಿವಾಸ
 
- ಕಟಾಹದಲ್ಲಿ ಕ್ಷೀರವನ್ನು ತುಂಬಿಸಿ ಪಂಚಗವ್ಯ- ವನ್ನು ಹಾಕಿ, ಕ್ಷೀರದಲ್ಲಿ
ಸೋಮನನ್ನು ಆವಾಹಿಸಿ, ಪುರುಷ- ಸೂಕ್ತದಿಂದ ಕ್ಷೀರಾಧಿವಾಸ ಮಾಡಿಸಬೇಕು. ನಂತರ
ಪಂಚೋಪಚಾರಪೂಜೆ, ನೀರಾಜನವನ್ನು ಅರ್ಪಿಸಬೇಕು.
ಧಾನ್ಯಾಧಿವಾಸ - ಪಾತ್ರೆಯಲ್ಲಾಗಲೀ, ಕಟಾಹದಲ್ಲಾಗಲೀ ಧಾನ್ಯ- ವನ್ನು ತುಂಬಿ ಪುಣ್ಯಾಹೋದಕ, ಪಂಚಗವ್ಯದಿಂದ ಪ್ರೋಕ್ಷಿಸಿ, 'ಯೇನ ತೋಕಾಯ ಧಾನ್ಯ' ಮಂತ್ರದಿಂದ ಧಾನ್ಯಾಧಿದೇವತೆ- ಯ
ನ್ನು ಆವಾಹಿಸಿ, ಪುರುಷಸೂಕ್ತದಿಂದ ಕ್ಷೀರಾಧಿವಾಸ ಮಾಡಿಸಬೇಕು. ನಂತರ
ಪಂಚೋಪಚಾರಪೂಜೆ, ನೀ
- ಬೇಕು.
ವಸ್ತ್
ರಾಜನವನ್ನು ಅರ್ಪಿಸಬೇಕು.
 
ಧಾನ್ಯಾಧಿವಾಸ ಪಾತ್ರೆಯಲ್ಲಾಗಲೀ, ಕಟಾಹದಲ್ಲಾಗಲೀ ಧಾನ್ಯವನ್ನು ತುಂಬಿ ಪುಣ್ಯಾಹೋದಕ,
ಧಿವಾಸ - ಪ್ರತಿಮೆಯನ್ನು ವಸ್ತ್ರದಿಂದ ಅಲಂಕರಿಸಿ, ಪಂಚಗವ್ಯದಿಂದ ಪ್ರೋಕ್ಷಿಸಿ, 'ಯೇನ ತೋಕಾಯ ಧಾನ್ಯ' ಮಂತ್ರದಿಂದ ಧಾನ್ಯಾಧಿದೇವತೆಯನ್ನು
ಆವಾಹಿಸಿ, ಪುರುಷಸೂಕ್ತದಿಂದ ಅಧಿವಾಸ ಮಾಡಿಸಬೇಕು.
 
ವಸ್ತ್ರಾಧಿವಾಸ - ಪ್ರತಿಮೆಯನ್ನು ವಸ್ತ್ರದಿಂದ ಅಲಂಕರಿಸಿ, ಪಂಚಗವ್ಯಪ್ರೋಕ್ಷಿಸಿ, ಅಧಿವಾಸ
ಅಧಿವಾಸ ಮಾಡುವುದು. ವಿಷ್ಣುಸೂಕ್ತಾದಿ- ಗಳನ್ನು ಪಠಿಸಬೇಕು.
 

ಇದೇ ರೀತಿ ಪಂಚಗವ್ಯ, ಪಂಚಾಮೃತಗಳಲ್ಲಿಯೂ ಅಧಿವಾಸನ- ವನ್ನು ಮಾಡಿ, ಕಡೆಯಲ್ಲಿ
ತತ್ತ್ವನ್ಯಾಸ ಪೂರ್ವಕ (ಮಂಡಲ- ದೇವತೆ ಹಾಗೂ ನಿದ್ರಾಕಲಶವನ್ನು ಸ್ಥಾಪಿಸಿ?) ಶಯ್ಯಾಧಿ

ವಾಸವನ್ನು ಮಾಡಿಸಬೇಕು. ನಂತರ ವಸ್ತ್ರದಿಂದ ಆಚ್ಛಾದಿಸಿ ನೀರಾಜನ ಮಾಡಬೇಕು.
 

ಜಲ, ಮೃತ್ತಿಕೆ, ಧಾನ್ಯ, ಪಂಚಗವ್ಯ, ಪಂಚಾಮೃತಾಧಿವಾಸಗಳನ್ನು ಏಳುರಾತ್ರಿ, ಐದು, ಮೂರು,
ಅಥವಾ ಒಂದು ರಾತ್ರಿಯಾದರೂ ಅಧಿವಾಸ ಆಗಲೇಬೇಕು.