This page has not been fully proofread.

ಚತುರ್ಥೋಽಧ್ಯಾಯಃ
 
ಗುರುಗಳೇ ಆಗಿರುವರು. ಆದ್ದರಿಂದ ಅವರವರಲ್ಲಿರುವ ಭಗವದ್ಭಕ್ತಿ ಮೊದಲಾದ
ಗುಣಗಳಿಗೆ ತಕ್ಕಂತೆ ತಾರತಮ್ಯಾನುಸಾರವಾಗಿ
ಅವರಲ್ಲಿ ಮಾಡುವ ತಿರಸ್ಕಾರ ಭಗವಂತನಿಗೆ ಸೇರುತ್ತದೆ.
 
ಗೌರವಸಂದಾಯವಾಗಬೇಕು.
 
ಜಪಸಿದ್ಧಿಯ ಉಪಾಯಗಳು
 
ಸರ್ವೆಭೋಭ್ಯಧಿಕಾ ಭಕ್ತಿರ್ವಿಷ್ ಸ್ಯಾದತಿನಿಲಾ ।
ಲಕ್ಷ್ಮೀಬ್ರಹ್ಮಾದಿಷು ತತಃ ಕ್ರಮೇಣ ಸ್ಯಾತುಭಾವಿತಾ।
ಏವಂ ವಿದ್ಯಾಃ ಫಲಿಷ್ಯಂತಿ ನಾನ್ಯಥಾ ತು ಕಥಂಚನ 105
 
೧೯೧
 
ಅರ್ಥ - ಯಾವುದೇ ಜಪಾದಿಗಳು ಸಿದ್ಧಿಸಬೇಕಾದರೆ ಜಾಪಕನು ಭಗವಂತನಲ್ಲಿ
ಸರ್ವೋತ್ತಮಭಕ್ತಿಯನ್ನು ಮಾಡಬೇಕು. ಈ ಭಕ್ತಿಯಾದರೋ
 
ಲಕ್ಷಾದಿ ಭಗವ-
ದಧೀನರಲ್ಲಿ ಮಾಡುವ ಭಕ್ತಿಗಿಂತಲೂ ಅಧಿಕ ಹಾಗೂ ನಿಶ್ಚಲವಾಗಿರಬೇಕು.
ಭಗವದಧೀನರಾದ ಲಕ್ಷ್ಯಾದಿಗಳಲ್ಲಿಯೂ ತಾರತಮ್ಯಾನುಸಾರವಾಗಿ ಭಕ್ತಿಯನ್ನು
ಮಾಡಬೇಕು. ಹೀಗಿದ್ದರೆ ಮಾತ್ರ ವಿದ್ಯೆಗಳು ಸಿದ್ಧಿಸುತ್ತವೆ. ಇಲ್ಲವಾದರೆ ಜಪಾದಿಗಳು
ವ್ಯರ್ಥವಾಗುತ್ತವೆ.
 
ಶುಭಾಶುಭಫಲವಾದಾಗ ಇರಬೇಕಾದ ಅನುಸಂಧಾನ
 
ಶುಭಾನ್ ಧ್ಯಾಯಂತಿ ಯೇ ಕಾಮಾನ್ ಗುರುದೇವಪ್ರಸಾದಜಾನ್ ।
ಇತರಾನಾತ್ಮಪಾಪೋತ್ಥಾಂಸ್ತೇಷಾಂ ವಿದ್ಯಾ ಫಲಿಷ್ಯತಿ
 
106
 
ಅರ್ಥ
 
ಯಾರು ತಮಗೆ ಒಳ್ಳೆಯದಾದರೆ ಗುರುಗಳು ಹಾಗೂ ದೇವತೆಗಳ
ಅನುಗ್ರಹವೆಂದು ಬಗೆಯುವರೋ, ತಮಗೆ ಕೆಟ್ಟದ್ದಾದರೆ ಅದು ತಮ್ಮ ಪ್ರಾಚೀನ-
ಕರ್ಮದ ದುಷ್ಪಲವೆಂದು ತಿಳಿಯುವರೋ ಅವರಿಗೆ ವಿದ್ಯೆಯು ಫಲ ನೀಡಲು
ಸಮರ್ಥವಾಗುತ್ತದೆ.
 
1. ಉಪೇಕ್ಷಕೇಷು ದೇವಾನಾಂ ಭಕ್ತಿನಾಶಂ ಸ್ವಯಂ ಹರಿಃ ।
 
2.
 
ಕರೋತಿ ತೇನ ವಿಭ್ರಷ್ಟಾ ಸಂಸರಂತಿ ಪುನಃ ಪುನಃ ॥ ಭಾಗ.ತಾತ್ಪರ್ಯ 11/3/34
ವಿಕ್ಟೋರತ್ಯುತ್ತಮತ್ಯಾದಖಿಲಗುಣಗಣೈಃ ತತ್ರ ಭಕ್ತಿಂ ಗರಿಷ್ಠಾಂ
ಸಂಶಿಷ್ಟೇ ಶ್ರೀಧರಾಭ್ಯಾಂ ಅಮುಮಥಪರಿವಾರಾತ್ಮನಾ ಸೇವಕೇಷು ॥
3. ಗುರುಶಿಷ್ಯಯೋಃ ಅಯೋಗ್ಯತ್ವಾತ್ ಗುರುವೃತ್ತೇರಪೂರ್ತಿತಃ ।
ಅಪ್ರಸಾದಾದ್ ಗುರೋಃ ವಿದ್ಯಾ ನ ತಥೋಕ್ತಫಲಪ್ರದಾ ॥
 
- ವಾಯುಸ್ತುತಿ