This page has been fully proofread once and needs a second look.

೧೯೨
 
ತಂತ್ರ
ಭಗವತ್ಸಾರಸಂಗ್ರಹ ಸಟೀಕಾ ಅಧ್ಯಾಯ 4
 
ಭಗವತ್ಪಾ
ಮ್ಯಾದಿಚಿಂತನೆಯ ನಿಷೇಧ
 

 
ಮುಕ್ತಾವಪಿ ಚ ಸಂಸಾರೇ ನಾತ್ಮನೋ ವಿಷ್ಣುತಾಂ ಕ್ವಚಿತ್ ।

ಬ್ರಹ್ಮರುದ್ರಾದಿಭಾವಂ ವಾ ಸಾಮ್ಯಂ ವಾऽऽಧಿಕ್ಯಮೇವ ವಾ ॥107 ೧೦೭
 
ಅತತ್

 
ಅತದ್
ವಶತ್ವಮಥವಾ ಯಃ ಸ್ಮರೇತ್ ಸ ತು ಸಿದ್ದಿಧಿಭಾಕ್ ।

ನಾನ್ಯಥಾ ಸಿದ್ಧಿಮಾವೋಪ್ನೋತಿ ಕಲ್ಪಕೋಟಿಶತೈರಪಿ
 
10811
 
೧೦೮ ॥
 
ಅರ್ಥ - ಯಾವ ಸಾಧಕನು ತನ್ನನ್ನು, ಮುಕ್ತಿಯಲ್ಲಾಗಲೀ, ಸಂಸಾರದಲ್ಲಾಗಲೀ
ತಾನು ಭಗವಂತ ಹಾಗೂ ಬ್ರಹ್ಮಾದಿದೇವತೆ ಗಳಿಗೆ ಅಭಿನ್ನನೆಂದು, ಅವರಿಗಿಂತ
ಅಧಿಕನೆಂದಾಗಲೀ, ಅವರಿಗೆ ಸಮಾನನೆಂದಾಗಲೀ, ತಾನು ಯಾರ ವಶದಲ್ಲಿಯೂ
ಇರದೇ ಸ್ವತಂತ್ರನೆಂದು ಬಗೆಯುವನೋ ಅವನು ಕೋಟಿಕಲ್ಪಜನ್ಮವೆತ್ತಿ ಸಾಧನೆ
ಮಾಡುತ್ತಿದ್ದರೂ ಸಿದ್ಧನಾಗಲಾರನು. ಬದಲಾಗಿ ಈ ರೀತಿ ಭಾವನೆಯನ್ನು ಹೊಂದದೆ
ತಾನು ಭಗವಂತ ಹಾಗೂ ಭಗವದ್ಭಕ್ತರ ಅಧೀನನಾಗಿದ್ದೇನೆ ಎಂದು ತಿಳಿದ ಸಾಧಕನು

ಮಾತ್ರ ಶೀಘ್ರದಲ್ಲಿ ಸಿದ್ಧನಾಗುತ್ತಾನೆ.
 

 
ದ್ವಾದಶಗುರುಗಳ ಸ್ಮರಣೆಯ ಮಹಿಮೆ
 
ಕೃ

 
ಸ್ಮೃ
ತ್ವಾ ಗುರುಂ ಪೂರ್ವಗುರುಮಾದಿಮೂಲಗುರೂ ತಥಾ ।

ದೇವತಾಂ ವಾಸುದೇವಂ ಚ ವಿದ್ಯಾಭ್ಯಾಸೀ ತು ಸಿದ್ಧಿಭಾಕ್ I109
 
॥ ೧೦೯ ॥
 
ಅರ್ಥ - ವಿದ್ಯಾಭ್ಯಾಸದ ಆರಂಭಕಾಲದಲ್ಲಿ ತನಗೆ ನೇರವಾಗಿ ವಿದ್ಯೆಯನ್ನು
ನೀಡುತ್ತಿರುವ ಗುರುಗಳನ್ನು (ಗುರುಂ) ತನ್ನ ಗುರುಗಳ ಗುರುಗಳಾದ ಪರಮ
ಗುರುವನ್ನು (ಪೂರ್ವಗುರುಂ) ಆದಿಗುರುಗಳಾದ ಶ್ರೀಮನ್ಮಧ್ವಾಚಾರ್ಯರನ್ನೂ,
ಮೂಲಗುರು- ಗಳಾದ ಶ್ರೀವೇದವ್ಯಾಸದೇವರನ್ನೂ (ಮೂಲಗುರುಂ) ಮಂತ್ರಪ್ರತಿ
-
ಪಾದ್ಯದೇವತೆಯಾದ ವಾಸುದೇವನನ್ನೂ ಸ್ಮರಿಸಿ ಶಾಸ್ತ್ರಾಭ್ಯಾಸ ಪ್ರಾರಂಭಮಾಡಿದರೆ ಆ
 

 
ವಿದ್ಯಾಃ ಕರ್ಮಣಿ ಚ ಸದಾ ಗುರೋಃ ಪ್ರಾಪ್ತಾ ಫಲಪ್ರದಾ ।

ಅನ್ಯಥಾ ನೈವ ಫಲದಾಃ ಪ್ರಸನ್ನೋಕ್ತಾಃ ಫಲಪ್ರದಾಃ ॥
ದಂಡೋSಪಿ ಭಗವಚ್ಚರ್ಣ ಮಮೈಷೋಽನುಗ್ರಹಃ ಕೃತಃ ।
ಇತಿ ಭಕ್ಯಾ ಚಿಂತಯತಾಂ ಶುಭಕಾರೀ ಭವತ್ಯಲಮ್ ॥
 

- ಭಾಗ.ತಾ. 6/8/43
 

ದಂಡೋSಪಿ ಭಗವಚ್ಚೀರ್ಣೋ ಮಮೈಷೋಽನುಗ್ರಹಃ ಕೃತಃ ।
ಇತಿ ಭಕ್ತ್ಯಾ ಚಿಂತಯತಾಂ ಶುಭಕಾರೀ ಭವತ್ಯಲಮ್ ॥
- ಭಾಗ.ತಾ. 10/14/30