This page has been fully proofread once and needs a second look.

ವೇದಮಾತೆ ಗಾಯತ್ರಿಯ ನಿಷ್ಪತ್ತಿ
 
ತದ್ದೇಭೇದಃ ಪೌರುಷಂ ಸೂಕ್ತಂ ವೇದಾಃ ಪುರುಷಸೂಕ್ತಗಾಃ ॥15 ೧೫

 
ಅರ್ಥ - ಗಾಯತ್ರಿಯ ಇಪ್ಪತ್ತನಾಲ್ಕು 'ತತ್' ಮೊದಲಾದ ಅಕ್ಷರ- ಗಳಿಗೆ
ಕೇಶವಾದಿ ಇಪ್ಪತ್ತನಾಲ್ಕು ಮೂರ್ತಿಗಳು ವರ್ಣದೇವತೆ- ಗಳೆನಿಸಿವೆ. ಗಾಯತ್ರಿಯ
ಮೂರುಪಾದಗಳಿಂದ ಪುರುಷಸೂಕ್ತದ ಮೂರುವರ್ಗಗಳೂ ಅಭಿವ್ಯಕ್ತವಾದವು.
ವರ್ಗತ್ರಯಾತ್ಮಕವಾದ ಪುರುಷಸೂಕ್ತದಿಂದ ಋಕ್,ಯಜುಃ,ಸಾಮವೆಂಬ ಮೂರು

ವೇದಗಳು ಅಭಿವ್ಯಕ್ತವಾದವು.
 

 
ವ.ಟೀ.
 
ಮೂರ್ತಯಃ । ತದ್ವೇದಃ =
- ಗಾಯಭೇದಃ ।
 
ಗಾ
ತ್ರ್ಯಕ್ಷರದೇವತಾಃ ಕೇಶವಾದಿಕೃಷ್ಣಾಂತಾತಾಃ ಚತುರ್ವಿಂಶತಿ-
-
 
ಮೂರ್ತಯಃ । ತದ್ಭೇದಃ = ಗಾಯತ್ರೀಭೇದಃ ।
 
ಟೀಕಾರ್ಥ
 
- ಗಾಯತ್ರಿಯಲ್ಲಿರುವ ಇಪ್ಪತ್ತನಾಲ್ಕು ತತ್ಸವಿತುಃ ಮೊದಲಾದ
ಅಕ್ಷರಗಳಿಗೆ ಕೇಶವ ಮೊದಲಾಗಿ ಶ್ರೀಕೃಷ್ಣಪರ್ಯಂತ ರೂಪಗಳು ದೇವತೆಗಳು. ತದ್ಭದ
ಭೇದಃ ಎಂದರೆ ತ್ರಿಪಾದವುಳ್ಳ ಗಾಯತ್ರಿ ಯಿಂದ ಭಿನ್ನವೆಂದರ್ಥ; ಅಭಿವ್ಯಕ್ತವಾಗಿವೆ ಎಂದು ಭಾವ.
 
11
 

 
ವೈದಿಕಾಸ್ಸರ್ವಶಬ್ದಾಶ್ಚ ತಸ್ಮಾತ್ ಸರ್ವಾಭಿಧೋ ಹ್ಯಹಮ್ ।

ಪಂಚಾಶದ್ವರ್ಣಭಿನ್ನಾಶ್ಚ ಸರ್ವಶಬ್ದಾ ಅತೋಽಪಿ ಚ ।16
 
೧೬ ॥
 
ಅರ್ಥ - ಪುರಾಣೇತಿಹಾಸಾದಿಗಳು, ವಿಷ್ಣು ಷಡಕ್ಷರ ಮೊದಲಾದ ಮಂತ್ರಪ್ರಪಂಚ,
ಸಂಸ್ಕೃತಶಬ್ದಗಳೆಲ್ಲವೂ ವೇದಗಳಿಂದಲೇ ಅಭಿವ್ಯಕ್ತಗಳಾಗಿವೆ. ಆದ್ದರಿಂದಲೇ ನಾನು
ಸರ್ವಶಬ್ದವಾಚ್ಯನಾಗಿ- ದ್ದೇನೆ. ನನ್ನನ್ನು ಪ್ರಧಾನವಾಗಿ ತಿಳಿಸುವ ಓಂಕಾರದಿಂದ

ಅಭಿವ್ಯಕ್ತಿ ಹೊಂದಿದ ಐವತ್ತು ಅಕ್ಷರಗಳೇ ಶಬ್ದಪ್ರಪಂಚವನ್ನೆಲ್ಲ ವ್ಯಾಪಿಸಿರುವು-
ದರಿಂದಲೂ ನಾನು ಸರ್ವಶಬ್ದವಾಚ್ಯನಾಗಿರುವೆನು.
 

 
ವ.ಟೀ.- ಯುಕ್ತಾಂತರ ಚಾಹ -
ಪಂಚಾಶದಿತಿ ॥ ಅತಮ್ಮ
 
ಸರ್ವ
ಶ್ಚ ಸರ್ವ- ಶಬ್ದಾಭಿ-
ವ.ಟೀ.
ಧೇಯೋsಸ್ತೀತಿ ಸಂಬಂಧಃ ।
 

 
ಟೀಕಾರ್ಥ – ಸಮಸ್ತಶಬ್ದಪ್ರಪಂಚವೂ ವೇದಗಳಿಂದಲೇ ಅಭಿವ್ಯಕ್ತ ಗಳಾಗಿವೆ. ಆದ್ದರಿಂದ
ನಾನು ಸರ್ವಶಬ್ದವಾಚ್ಯನಾಗಿರುವೆನು. ಇದು ಸರ್ವಶಬ್ದವಾಚ್ಯತ್ವದಲ್ಲಿ ಒಂದು ಯುಕ್ತಿ-
ಯಾಯಿತು. 'ಪಂಚಾಶತ್' ಎಂಬುದರಿಂದ ಮತ್ತೊಂದು ಯುಕ್ತಿಯನ್ನು ಹೇಳುತ್ತಿರುವರು.
ನನ್ನನ್ನು ತಿಳಿಸುವ ಓಂಕಾರದಿಂದ ಅಭಿವ್ಯಕ್ತ- ಗಳಾದ ಐವತ್ತು ಅಕ್ಷರಗಳಿಂದಲೇ ಶಬ್ದ
ಪ್ರಪಂಚವೆಲ್ಲ ತುಂಬಿರು ವುದರಿಂದಲೂ ನಾನು ಸರ್ವಶಬ್ದವಾಚ್ಯನೆಂದು ಭಾವ.
 

 
ಪ್ರಣವಾದಿಮಂತ್ರಗಳ ಋಷಿದೇವತೆಗಳು
 
ಯುಕ್ಯಂತರಂ ಚಾಹ